ಇನ್ನೂ ತಾವು ಸಚಿವ ಡಿ,ಕೆ ಶಿವಕುಮಾರ್ ಅವರನ್ನೂ ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ, ಇನ್ನೂ ನಾಗೇಶ್ ಶಾಸಕರಾಗಲು ಕಾಂಗ್ರೆಸ್ ಕಾರಣ, ಮಾಜಿ ಶಾಸಕ ಕೊತೂರು ಮಂಜುನಾಥ್, ನಾಗೇಶ್ ಅವರ ಪರವಾಗಿ ಪ್ರಚಾರ ಮಾಡಿದ್ದರು, ಹೀಗಾಗಿ ನಾಗೇಶ್ ಗೆಲುವು ಸಾಧ್ಯವಾಯಿತು, ಅವರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಿಸುತ್ತೇವೆ ಎಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಾ ರೆಡ್ಡಿ ಹೇಳಿದ್ದಾರೆ.