ರಾಜಕೀಯ ಲಾಭಕ್ಕಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

ರಾಜ್ಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಳಗೊಳಗೇ ಕಚ್ಚಾಟ ನಡೆಯುತ್ತಿದೆ ಎಂದು ಸುಳ್ಳು ....
ದೆಹಲಿಯಲ್ಲಿ ನಡೆದಿದ್ದ ಬಿಜೆಪಿ ಸಭೆಯಲ್ಲಿ ಎರಡನೆ ಸಾಲಿನಲ್ಲಿ ಕುಳಿತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ
ದೆಹಲಿಯಲ್ಲಿ ನಡೆದಿದ್ದ ಬಿಜೆಪಿ ಸಭೆಯಲ್ಲಿ ಎರಡನೆ ಸಾಲಿನಲ್ಲಿ ಕುಳಿತಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಳಗೊಳಗೇ ಕಚ್ಚಾಟ ನಡೆಯುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ತಮ್ಮ ವೈಯಕ್ತಿಕ ಲಾಭಕ್ಕೆ ನನ್ನ ತೇಜೋವಧೆ ಮಾಡಲಾಗುತ್ತಿದೆ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಹೆಸರನ್ನು ಎಳೆದು ತಂದು ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com