ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆ.
ಪ್ರಸ್ತುತ ರಾಜ್ಯ ರಾಜಕೀಯ, ಬರ ಪರಿಸ್ಥಿತಿ, ಹಾಗೂ ಬಜೆಟ್ ಪ್ರಸ್ತಾವ ಕುರಿತಂತೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಕೆಪಿಸಿಸಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement