ಮಾಧ್ಯಮಗಳ ಮೂಲಕ ವಿಚಾರ ತಿಳಿಯುತ್ತಿದ್ದಂತೆಯೇ ಸತ್ಯಾಂಶ ತಿಳಿಯಲು ಪದೇ ಪದೇ ಕಾಲ್ ಮಾಡಿದರೂ ಯಾರು ಕೂಡ ಏನು ನಡೆದಿದೆ ಎಂಬುದನ್ನು ತಿಳಿಸುತ್ತಿಲ್ಲ. ಫೋನ್ ಮಾಡಿದರೇ ಆನಂದ್ ಸಿಂಗ್ ನಿದ್ರಿಸುತ್ತಾರೆ ಎಂದು ಹೇಳುತ್ತಾರೆ, ನನ್ನ ಮಗ ಸಚಿವ ಡಿ,ಕೆ ಶಿವಕುಮಾರ್ ಅವರಿಗೆ ಕರೆ ಮಾಡಿದ್ದ, ಆನಂದ್ ಸಿಂಗ್ ಚೆನ್ನಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ,