ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕರಾದ ಆನಂದ್ ಸಿಂಗ್, ಗಣೇಶ್ ಕಿತ್ತಾಟದ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯುವಕರಿಗೆ ರಾಜಕಾರಣಕ್ಕೆ ಬನ್ನಿ ಎಂದು ಹೇಳುವ ಹಿರಿಯ ರಾಜಕಾರಣಿಗಳಾದ ನಾವುಗಳು ಆದರ್ಶ ಪಾಲಿಸದೇ ಹೋದರೆ ಹೇಗೆ?. ಯುವಕರಿಗೆ ನಾವು ಏನು ಹೇಳಬೇಕು?" ಎಂದು ಪ್ರಶ್ನಿಸಿದರು.