ಇನ್ನು ಕಾಂಗ್ರೆಸ್ ಕೂಡ, ಅನಂತ್ ಕುಮಾರ್ ಒಬ್ಬ ಮಂತ್ರಿಯಾಗಿರಲು, ಸಂಸದನಾಗಿರಲು ನಾಲಾಯಕ್ಕು. ಬಿಜೆಪಿ ಇಂಥವರ ಮೇಲೆ ಕಡಿವಾಣ ಹಾಕದೆ ಇವರನ್ನು ಹೆಚ್ಚೆಚ್ಚು ಪ್ರೋತ್ಸಾಹಿಸುತ್ತಿದೆ. ಧರ್ಮಗಳ ಮಧ್ಯೆ ಸಾಮರಸ್ಯವನ್ನು ಹಾಳು ಮಾಡುವ, ಸಂವಿಧಾನವನ್ನು, ಅನ್ಯ ಕೋಮಿನವರನ್ನು, ದಲಿತರನ್ನು ಅವಮಾನಿಸುವ ಇಂತಹ ಬಿಜೆಪಿಯವರಿಗೆ ಜನರೇ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕುಎಂದಿದ್ದಾರೆ.