ಅಜಯ್ ಸಿಂಗ್ ಪದಗ್ರಹಣ ಕಾರ್ಯಕ್ರಮಕ್ಕೆ ತಮಗೆ ಆಹ್ವಾನವೂ ಬಂದಿತ್ತು. ತಾವು ಕಾರ್ಯಕ್ರಮಕ್ಕೆ ಹೋಗಬೇಕು ಎಂದುಕೊಂಡಿದ್ದೆವು. ಆದರೆ, ಸಿದ್ದರಾಮಯ್ಯ ಅವರನ್ನು ಕೂಡಿಸಿಕೊಂಡು ಕಾಂಗ್ರೆಸ್ ಶಾಸಕರು, ಜೆಡಿಎಸ್ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸಿದರೆ ಬೇಸರ ಆಗುತ್ತದೆ ಎಂಬ ಕಾರಣದಿಂದ ಮನಸ್ಸಿದ್ದರೂ ಕಾರ್ಯಕ್ರಮದಿಂದ ದೂರ ಉಳಿಯಬೇಕಾಯಿತು ಎಂಬ ಸಂಗತಿಯನ್ನು ಹೊರ ಹಾಕಿದರು.