ಮೈಸೂರಿನಲ್ಲಿ ಮಾತನಾಡಿದ ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸಕ್ಕೆ ಮೋದಿ, ಅಮಿತ್ ಶಾ ಅವರು ಕೈ ಹಾಕಿಲ್ಲ.ಅವರು ಅಧಿಕಾರ ಸ್ವೀಕಾರ ಮಾಡಿದಾಗಿನಿಂದ ಕಾಶ್ಮೀರ ವಿಚಾರ, ಚೀನಾ ,ಅಮೆರಿಕಾದೊಂದಿಗಿನ ವಿಚಾರಗಳಲ್ಲಿ ಏನು ಮಾಡಬೇಕೆಂದು ಕೆಲಸ ಮಾಡುತ್ತಿದ್ದಾರೆ. ಜುಲೈ 5 ರಂದು ರೈತರ ಪರ ಬಜೆಟ್ ನೀಡುವುದಾಗಿ ಹೇಳಿದ್ದು, ಅದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.