ಅಧಿಕಾರ ಪಡೆಯುವ ಲಾಲಸೆಯಿಂದ ತಮ್ಮ ಆತ್ಮ ಗೌರವವನ್ನು ಬಿಟ್ಟು ಜೆಡಿಎಸ್ ಮುಂದೆ ಶರಣಾಗಿ ಕೈಮುಗಿದು ನಿಂತು ಹಿಂಬಾಗಿಲಿನಿಂದ ಹೋಗಿ ರಾಹುಲ್ ಗಾಂಧಿಯವರು ಅಧಿಕಾರ ಹೇಗೆ ಗಿಟ್ಟಿಸಿಕೊಂಡರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮ್ಮ ಶಾಸಕರ ರಾಜೀನಾಮೆ ನಿಮ್ಮ ನಾಯಕತ್ವದ ಮೇಲೆ ಕೊಟ್ಟ ಏಟು ಎಂದು ಬಿಜೆಪಿ ಹೇಳಿದೆ.