ಪರಿಸ್ಥಿತಿಯನ್ನು ಎರಡು ಪಕ್ಷದವರು ಒಟ್ಟಾಗಿ ಸೇರಿ ನಿಬಾಯಿಸಬೇಕು ಎಂದು ನಿರ್ಧರಿಸಿದ್ದಾರೆ. ಪಕ್ಷದಲ್ಲಿ ನಮಗೆ ಸ್ವಾತಂತ್ರ್ಯ ಇಲ್ಲ ಎಂದು ಕೆಲವು ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆದರೆ ಅವರ ಹೆಸರುಗಳನ್ನು ನಾನು ಬಹಿರಂಗ ಪಡಿಸುವುದಿಲ್ಲ, ಎಲ್ಲವು ಒಂದು ಹಂತಕ್ಕೆ ಬಂದ ಮೇಲೆ ಎಲ್ಲವನ್ನು ಬಹಿರಂಗ ಪಡಿಸುವುದಾಗಿ ಪರಮೇಶ್ವರ್ ಹೇಳಿದ್ದಾರೆ.