ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ,ವರುಣಾ ಕ್ಷೇತ್ರದಲ್ಲಿ 59 ಸಾವಿರರಿಂದ 10 ಸಾವಿರಕ್ಕೆ ಕುಸಿದಿದೆ, ಹೀಗಾಗಿ ಜನರ ನಾಡಿಮಿಡಿತವನ್ನು ಅರಿತುಕೊಳ್ಳಲುತಳ ಮಟ್ಟದಿಂದ ಪಕ್ಷವನ್ನು ಬಲಗೊಳಿಸಲು ಸಿದ್ದರಾಮಯ್ಯ ಕ್ಷೇತ್ರಾದ್ಯಂತ ಸಂಚರಿಸಿ ಸಭೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಸಿದ್ದರಾಮಯ್ಯ ಕ್ಷೇತ್ರವನ್ನು ಅಭಿವೃದ್ಧಿ ಗೊಳಿಸಿದ್ದಾರೆ. ಹೀಗಾಗಿ ಅವರು ಸೋಲುವ ಛಾನ್ಸೇ ಇಲ್ಲ ಎಂದು ತಿಳಿಸಿದ್ದಾರೆ.