ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಎ ಎಚ್ ವಿಶ್ವನಾಥ್ ಅವರು ಅಧಿಕಾರವನ್ನು ಹಸ್ತಾಂತರಿಸುವುದಕ್ಕೆ ಕಾಯುತ್ತಿದ್ದರು. ಮೊನ್ನೆ 4ರಂದು ಅವರು ಹೆಚ್ ಕೆ ಕುಮಾರಸ್ವಾಮಿಗೆ ಅಧಿಕಾರ ಹಸ್ತಾಂತರಿಸಿದ ನಂತರ ಶಾಸಕರು ನಿನ್ನೆ ರಾಜೀನಾಮೆ ನೀಡಿದ್ದಾರೆ. ನಂತರ ರಾಜೀನಾಮೆ ಕೊಟ್ಟಿದ್ದಾರೆ. ಅದು ವಿಶ್ವನಾಥ್ ನೇತೃತ್ವದಲ್ಲಿ, ನಿನ್ನೆ ರಾಜೀನಾಮೆ ನೀಡಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ತಮಗೆ ರಕ್ಷಣೆ ಕೊಡಿಸಿ ಎಂದು ಕೇಳಿಕೊಂಡಿದ್ದಾರೆ.