13 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರದ ಶಾಸಕರ ಸಂಖ್ಯಾಬಲ 106 ಕ್ಕೆ ಕುಸಿದಿದ್ದು ಕುಮಾರಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇನ್ನು ಇದೇ ವೇಳೆ ಅತೃಪ್ತ ಶಾಸಕರ ಮನವೊಲಿಕೆಗಾಗಿ ಸರ್ಕಾರದ ಮಂತ್ರಿಮಂಡಲ ಸಾಮೂಹಿಕ ರಾಜೀನಾಮೆ ನೀಡಿದ್ದು, ಸರ್ಕಾರ ಉಳಿಸಿಕೊಳ್ಳುವುದಕ್ಕೆ ಸಚಿವ ಸಂಪುಟ ಪುನಾರಚನೆಯಾಗಲಿದೆ.