ನಿಮ್ಮ ಹೆಸರಿನಲ್ಲಿ ರೂಂ ಬುಕ್ ಮಾಡಿದ್ದರೇ ಮಾತ್ರ ಒಳಗೆ ಬಿಡುವುದಾಗಿ ಪೊಲೀಸರು ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿರುವ ಶಿವಕುಮಾರ್, ನನ್ನ ಬಳಿ ಯಾವುದೇ ಶಸ್ತ್ರಾಸ್ತ್ರವಿಲ್ಲ, ಕೇವಲ ಹೃದಯ ಮಾತ್ರ ಇದೆ, ನಿನ್ನೆ ನವು ಬಿಜೆಪಿ ಶಾಸಕರನ್ನು ಹೇಗೆ ಒಳಗೆ ಬಿಟ್ಟಿರಿ ಎಂದು ಪ್ರಶ್ನಿಸಿದ್ದಾರೆ. ಆರ್. ಅಶೋಕ್. ಬೋಪಯ್ಯ ಅವರನ್ನು ಒಳಗೆ ಬಿಡುತ್ತಾರೆ ನಮ್ಮನ್ನು ಮಾತ್ರ ಬಿಡುತ್ತಿಲ್ಲ ಎಂದು ಹೇಳಿದ್ದಾರೆ.