ಸಂವಿಧಾನ ಹಾಗೂ ಜನರ ಹಂಗಿನಲ್ಲಿ ಬದುಕುತ್ತಿದ್ದು, ಯಾವುದೇ ಶಕ್ತಿಗೂ ಬಗ್ಗಲ, ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ .ಶಾಸಕರ ರಾಜೀನಾಮೆ ಸಂಬಂಧ ನಿರ್ಧಾರ ತಿಳಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪದ ಇಡೀ ಪ್ರಕ್ರಿಯೆಯನ್ನು ಚಿತ್ರೀಕರಣ ಹಾಗೂ ದಾಖಲೆಗಳನ್ನು ಸುಪ್ರೀಂಕೋರ್ಟಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.