ವಾದ ಆಲಿಸಿದ ಸುಪ್ರೀಂಕೋರ್ಟ್ ಸ್ಪೀಕರ್ ಇಂದು ನಿರ್ಧಾರ ತೆಗೆದುಕೊಂಡು ನಾಳೆ ಕೋರ್ಟ್ ಗೆ ವಿಷಯ ತಿಳಿಸಬೇಕು, ಅತೃಪ್ತ ಶಾಸಕರು ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಖುದ್ದು ಹಾಜರಾಗಬೇಕು, ಹಾಗೂ ರಾಜಿನಾಮೆ ನೀಡಿದ ಶಾಸಕರಿಗೆ ಭದ್ರತೆ ಒದಗಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.