ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ, ಎಸ್ಪಿ ಮತ್ತು ಕಾಂಗ್ರೆಸ್ ವಿರುದ್ಧ ಹೋರಾಡಲು ಬಿಎಸ್ಪಿ ನಿಲುವು ತೆಗೆದುಕೊಂಡಿದ್ದರೂ, ಕ್ಷೇತ್ರದ ಹಿತದೃಷ್ಟಿಯಿಂದ ಹೊಸ ಸರ್ಕಾರಕ್ಕೆ ಬಾಹ್ಯ ಬೆಂಬಲವನ್ನು ನೀಡುವಂತೆ ಅವರ ಬೆಂಬಲಿಗರಿಂದ ಒತ್ತಡವಿದೆ. ಮಧ್ಯಂತರ ಚುನಾವಣೆಗೆ ಯಾರೂ ಒಅಲವು ತೋರದ ಕಾರಣ ಮಹೇಶ್ ಸ್ಥಿರ ಸರ್ಕಾರವನ್ನು ಬೆಂಬಲಿಸಬೇಕೆಂದು ಅವರು ಬಯಸುತ್ತಾರೆ. ಬಿಎಸ್ಪಿ ಕಾರ್ಯಕರ್ತರು ಬಿಜೆಪಿ ಸರ್ಕಾರಕ್ಕೆ ವಿಷಯಾಧಾರಿತ ಬೆಂಬಲ ನೀಡದರೆ ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ದಿಗೆ ಇದು ನೆರವಾಗಲಿದೆ ಎಂದು ಬಾವಿಸುತ್ತಾರೆ.