ವಿಶ್ವಾಸಮತ ಪ್ರಕ್ರಿಯೆಯ ವೇಳೆ ಸ್ಪೀಕರ್ ವ್ಯಥಾ ಕಾಲಾಹರಣ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಕೋಲಾಹಲ ಪ್ರಾರಂಭಿಸಿರುವ ವೇಳೆಯೇ ರಾಜ್ಯಪಾಲರು ಸದನಕ್ಕೆ ಸಂದೇಶ ರವಾನಿಸಿದ್ದಾರೆ.
ದಿನದಂತ್ಯದ ಒಳಗೇ ವಿಶ್ವಾಸಮತ ಸಾಬಿತುಪಡಿಸಿ ಎಂದು ರಾಜ್ಯಪಾಲರು ತಮಗೆ ಕಳಿಸಿದ್ದ ಸಂದೇಶವನ್ನು ವಿಧಾನಸಭಾಧ್ಯಕ್ಷ ಕೆಆರ್ ರಮೇಶ್ ಕುಮಾರ್ ಸದನದಲ್ಲಿ ಓದಿದ್ದಾರೆ.