ಇನ್ನೂ ಎರಡು ದಿನಗಳ ಕಾಲ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತು ಬಿಜೆಪಿ ಶಾಸಕರಿಗೆ ರೆಸಾರ್ಟ್ ವಾಸ್ತವ್ಯವೇ ಗಟ್ಟಿ.ಮೂರು ಪಕ್ಷಗಳ ಮುಖಂಡರು ತಮ್ಮ ಶಾಸಕರನ್ನು ಬಿಗಿಯಾಗಿ ಹಿಡಿದಿಟ್ಟು ಕೊಳ್ಳಬೇಕಿದೆ. ಈ ನಡುವೆ ಸೋಮವಾರ ಕೂಡ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮುಂದುವರಿಸುವ ಸಾಧ್ಯತೆಯಿದಜೆ, ಈ ನಡುವೆ ಕಾಂಗ್ರೆಸ್ ತನ್ನ ಬೆಂಗಳೂರು ನಗರ ಶಾಸಕರ ಮನವೊಲಿಸುವ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ.