ಇನ್ನೂ ಸಿದ್ದರಾಮಯ್ಯ ಸಿಎಂ ಆಗುವ ಸಂಬಂಧ ಪ್ರತಿಕ್ರಿಯಿಸಿರುವ ಶಿವಕುಮಾರ್, ಮೊದಲು ಪಕ್ಷ ಉಳಿಯಲಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ನಂತರದ ವಿಷಯ ಎಂದು ತಿಳಿಸಿದ್ದಾರೆ, ಮತ್ತೊಮ್ಮೆ ವಿಡಿಯೋ ರಿಲೀಸ್ ಮಾಡಿರುವ ಅತೃಪ್ತ ಶಾಸಕರು, ವಿಶ್ವಾಸ ಮತ ಯಾಚನೆಗೆ ಹಾಜರಾಗುವುದಿಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ನಾವು ಯಾವುದೇ ಕಾರಣಕ್ಕೂ ರಾಜಿನಾಮೆ ವಾಪಸ್ ಪಡೆಯುವುದಿಲ್ಲ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.