ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ವಿಶ್ವಾಸಮತ ನಿರ್ಣಯದ ಮೇಲಿನ ಮತದಾನಕ್ಕೂ ಕಾಯದೆ ಸಮಿಶ್ರ ಸರ್ಕಾರ ರಚನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ವಿಶ್ವಾಸಮತ ನಿರ್ಣಯದ ಮೇಲಿನ ಮತದಾನ ಒಂದು ದಿನದಲ್ಲೇ ಮುಗಿಯುತ್ತದೆ. ಅಂದೇ ಮತಕ್ಕೂ ಹಾಕಲಾಗುತ್ತದೆ. ಆದರೆ, ಈ ಪ್ರಕ್ರಿಯೆಗೆ ಅನಗತ್ಯವಾಗಿ ವಿಳಂಬ ಮಾಡಲಾಗುತ್ತಿದೆ ಎಂದರು.