ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಯಾರೇ ಸಿಎಂ ಆಗಲೀ ನಾವು ಮಾತ್ರ ಬೆಂಗಳೂರಿಗೆ ವಾಪಾಸ್ ಆಗಲ್ಲ, ವಿಶ್ವಾಸಮತಯಾಚನೆ ಪ್ರಕ್ರಿಯೆಯಲ್ಲೂ ಪಾಲ್ಗೊಳ್ಳುವುದಿಲ್ಲ. ಉಳಿದಿರುವ ಶಾಸಕರನ್ನು ಉಳಿಸಿಕೊಳ್ಳಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ತಮ್ಮನ್ನು ಸಂಪರ್ಕಿಸಿಲ್ಲ, ಅವರ ಜೊತೆಗೆ ಮಾತನಾಡುವುದು ಇಲ್ಲ ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.