ಕಳೆದ ಹದಿನೈದು ದಿನಗಳಿಂದಲೂ ಜೆಂಡಿಎಸ್-ಕಾಂಗ್ರೆಸ್ ನ ಹದಿನೈದು ಶಾಆಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್ ನಲ್ಲಿ ನೆಲೆಸಿದ್ದು ರಾಜೀನಾಮೆ ಅಂಗೀಕರಿಸಿ ಎಂದು ಸ್ಪೀಕರ್ ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಈ ಅತೃಪ್ತ ಶಾಸಕರ ಕಾರಣದಿಂದಾಗಿ ವಿಧಾನಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ.