ಬೆಂಗಳೂರು: ಸೋಮವಾರವೇ ವಿಶ್ವಾಸ ಮತಯಾಚನೆಗೆ ಅಂತಿಮ ಡೆಡ್ ಲೈನ್ ಅನ್ನು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಹಿಂದಿನ ಕಲಾಪದ ವೇಳೆ ಮಾತು ನೀಡಿದ್ದು ಇದೀಗ ನಿನ್ನೆ ಮತಯಾಚನೆ ನಡೆಯುವ ಸಾಧ್ಯತೆ ಇಲ್ಲವಾಗಿದ್ದನ್ನು ಗಮನಿಸಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಅವರಿಗೆ ನಾನೇ ರಾಜಿನಾಮೆ ಕೊಟ್ಟು ಹೋಗುತ್ತೇನೆ ಎಂದು ಹೇಳಿದ್ದಾರೆ.