ನನ್ನ ಆತ್ಮಗೌರವಕ್ಕೆ ನೋವಾದರೇ, ಧಕ್ಕೆಯಾದರೇ, ಆಕ್ಷಣದಲ್ಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿ, ರಾಜಿನಾಮೆ ಪತ್ರವನ್ನು ಜೇಬಿನಲ್ಲಿಟ್ಟುಕೊಂಡು ಬಂದಿರುವುದಾಗಿ ಸದನದಲ್ಲಿ ಸ್ಪೀಕರ್ ಶಾಸಕರಿಗೆ ಎಚ್ಚರಿಕೆ ನೀಡಿದ್ದರು. ನಿಯಮಾವಳಿ ಪ್ರಕಾರ ಕೆಲಸ ಮಾಡಲು ಅವಕಾಶ ನೀಡಬೇಕೆಂದು ಸದನದಲ್ಲಿ ಶಾಸಕರಿಗೆ ಎಚ್ಚರಿಕೆ ನೀಡಿದ್ದರು.