ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಇಬ್ಬರು ಕಾಂಗ್ರೆಸ್ ಮುಖಂಡರು ಕಾರಣ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಎಕೆಂದರೇ ಸಿದ್ದರಾಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ. ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜ್, ಮುನಿರತ್ನ ಮತ್ತು ಎಂಟಿಬಿ ನಾಗರಾಜ್ ಬಂಡಾಯ ಶಾಸಕರೆಂದು ಗುರುತಿಸಿಕೊಂಡಿದ್ದಾರೆ. ಇವರೆಲ್ಲರೂ ಮೈತ್ರಿ ಸರ್ಕಾರದ ವಿರೋಧಿಗಳಾಗಿದ್ದರು.