ಬಿಜೆಪಿಯಲ್ಲಿ 75 ವರ್ಷ ದಾಟಿದ ಕಾರಣಕ್ಕಾಗಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರಜೋಷಿ, ಸುಷ್ಮಾ ಸ್ವರಾಜ್ ಅವರಂತಹ ಹಿರಿಯ ನಾಯಕರನ್ನು ಮೂಲೆ ಗುಂಪು ಮಾಡಿದ್ದಾರೆ ಎಂದ ಮೇಲೆ 75 ವರ್ಷ ದಾಟಿದ ಯಡಿಯೂರಪ್ಪ ಅವರಿಗೆ ಮಾತ್ರ ಬಿಜೆಪಿ ನಾಯಕರು ವಿಶೇಷ ವಿನಾಯಿತಿ, ರಿಯಾಯಿತಿ ನೀಡಿದ್ದಾರೆ ಎಂಬ ಸದ್ದು ಬಿಜೆಪಿ ಪಾಳಯದಲ್ಲಿ ಜೋರಾಗಿದೆ ಎಂದರು.