ಬಜೆಟ್ ಮೇಲೆ ಸಮಗ್ರ ಚರ್ಚೆಯಾಗಬೇಕು, ಹೀಗಾಗಿ ಮೂರು ತಿಂಗಳ ಲೇಖಾನುದಾನಕ್ಕೆ ಸರ್ಕಾರ ಒಪ್ಪಿಗೆ ಪಡೆಯಲು ತಕರಾರು ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು. ನಂತರ ಮೂರು ತಿಂಗಳ ಲೇಖಾನುದಾನಕ್ಕೆ ಸದನ ಒಪ್ಪಿಗೆ ನೀಡಿತು. ಬಳಿಕ ಕಲಾಪವನ್ನು ಸಂಜೆ 5 ಗಂಟೆಗೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಮುಂದೂಡಿದರು.