ಬೆಂಗಳೂರು: ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿದ್ದು, ಇನ್ನು ಮೇಲೆ ಈ ಖಾತೆಗೆ ಕ್ಲೀನ್ ಚಿಟ್ ನೀಡುವ ಸಚಿವಾಲಯ ಎಂದು ಮರು ನಾಮಕರಣ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ಸಿ. ಸದಾನಂದಗೌಡ ಕಿಡಿಕಾರಿದ್ದಾರೆ.
Advertisement