ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಶಾಸಕ ರವಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ್ ವಾಗ್ದಾಳಿ ನಡೆಸಿದ್ದಾರೆ.ಇವಿಎಂ, ವಿವಿಪ್ಯಾಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಪ್ಯಾಟ್ ಮರುಪರಿಶೀಲನೆಗೆ ಮುಂದಾಗಲಿ, ಬೇಕಾದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ ಎಂದು ಅವರು ಹೇಳಿದ್ದಾರೆ.