ನಮ್ಮ ನಾಯಕರುಗಳು ಇದನ್ನ ಸರಿಪಡಿಸಬೇಕು ಇಲ್ಲ, ಒಂದು ಪೂರ್ಣ ಪ್ರಮಾಣದ ತೀರ್ಮಾನ ತೆಗೋಬೇಕು. ಆಗ್ಲಿಲ್ಲ ಅಂದ್ರೆ ಮುಂದೆ ಈ ಪಕ್ಷವನ್ನು ಈ ಸ್ಥಿತಿಗೆ ಬರದೇ ಇರೋತರ ನೋಡಿಕೊಳ್ಳೋಕೆ ಪಕ್ಷದ ಎಲ್ಲಾ ಮುಖಂಡರು ಜವಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ನಾನು ಇವತ್ತು ಪಕ್ಷದ ತೀರ್ಮಾನವನ್ನು ಪ್ರಶ್ನೆ ಮಾಡೋಕೆ ಹೋಗಲ್ಲ. ಆದ್ರೆ ಈಗಿನ ನಡವಳಿಕೆ ನೋಡುತ್ತಿದ್ದರೇ ಪಕ್ಷಕ್ಕೆ ಒಳ್ಳೆಯ ಭವಿಷ್ಯ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.