ಮೀರ್ ಅಹ್ಮದ್ ಅವರು ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಖಾನ್ ಅವರಿಂದ ಐದು ಕೋಟಿ ಸಾಲ ಪಡೆದಿದ್ದಾರೆ ಎಂದು ಸುದ್ದಿ ಹರಿಡಿದ್ದ ಕಾರಣ ಅವರು ಮೇಲ್ಕಂಡೆ ಸ್ಪಷ್ಟನೆಯನ್ನು ಸುದ್ದಿಗೋಷ್ಠಿಯಲ್ಲಿ ಇಂದು ನೀಡಿದರು. ಚಾರಿತ್ರ್ಯ ಹರಣ, ರಾಜಕೀಯ ಕುತಂತ್ರಕ್ಕೆ ಬಲಿಪಶುವಾಗಲಾರೆ: ಬೇಗ್ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿರುವುದು ಸ್ವಾಗತಾರ್ಹ, ಪ್ರಕರಣವನ್ನು ಸಿಬಿಐಗೆ ವಹಿಸಿದರೂ ಅಭ್ಯಂತರವಿಲ್ಲ ಎಂದು ಅವರು ಹೇಳಿದರು.