2024ರ ವೇಳೆಗೆ ಎಲ್ಲಾ ರೀತಿಯಲ್ಲೂ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಾಗಿ ತಿಳಿಸಿದ್ದಾರೆ,. ಅಧಿಕಾರದಲ್ಲಿ ಇರದಿದ್ದಾಗಲೂ ಬಸವರಾಜು ಕೆಲಸಗಳ ಮೂಲಕ ಪ್ರಸಿದ್ಧರಾಗಿದ್ದಾರೆ, ಈಗಾಗಲೇ ಕೆಲಸ ಆರಂಭಿಸಿದ್ದಾರೆ, ಪ್ರತಿದಿನ ಸುಮಾರು ನೂರಾರು ಮಂದಿ ಬಸವರಾಜು ಅವರ ಮನೆ ಮತ್ತು ಕಚೇರಿಗೆ ತಮ್ಮ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದಾರೆ.ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಪತ್ರಗಳನ್ನು ತೆಗೆದುಕೊಂಡು ಹೋಗುತ್ತಾರೆ. ಜೊತೆಗೆ ಬಸವರಾಜು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಕೊಡಿಸುವಂತೆ ಇಲ್ಲವೇ ಕೆಲಸ ಕೊಡಿಸುವಂತೆ ಮನವಿ ಸಲ್ಲಿಸುತ್ತಾರೆ.