ದೇಶಾದ್ಯಂತ ಬಿಜೆಪಿ ಸದಸ್ಯರ ಸಂಖ್ಯೆ ಏರಿಸಲು ಪಕ್ಷ ನಿರ್ಧರಿಸಿದೆ ಎಂದು ಶಾಸಕ ಸಿ.ಟಿ ರವಿ ತಿಳಿಸಿದ್ದಾರೆ, ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಬಿಜೆಪಿ ಪ್ರಾಬಲ್ಯ ಬೆಳೆಸಲು ಯಶಸ್ವಿಯಾಗಿಲ್ಲ, ಆದರೆ ಹಾಸನ, ಮೈಸೂರು, ಮಂಡ್ಯ,ತುಮಕೂರು, ಕೋಲಾರ , ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಚಾಮರಾಜನಗರಗಳಲ್ಲಿ ಬಿಜೆಪಿಗೆ ಅದ್ಭುತ ಪ್ರತಿಕ್ರಿಯೆ ದೊರತಿದೆ.