ನನ್ನ ಕ್ಷೇತ್ರದವರು. ಒಳ್ಳೇ ಜನ. ಚಾರಿಟಿ ಶಾಲೆ, ಆಸ್ಪತ್ರೆ, ಆಭರಣ ಮತ್ತು ಹಣಕಾಸು ವ್ಯವಹಾರ ನಡೆಸುತ್ತಿದ್ದಾರೆ. ಆರ್ಬಿಐ ಕೂಡ ತನಿಖೆ ನಡೆಸಿದ್ದು, ಎಲ್ಲವೂ ಸರಿ ಇದೆ. ಆದರೂ, ಪೊಲೀಸ್ ತನಿಖೆ ಕಾರಣ ಯಾವುದೇ ವ್ಯವಹಾರ ಆಗುತ್ತಿಲ್ಲ. ಈ ಸಣ್ಣ ಸಮಸ್ಯೆ ಬಗೆಹರಿಸಿಕೊಡಿ ಎಂದು ರೋಷನ್ ಬೇಗ್ ಕೇಳಿದ್ದರು. ತನಿಖೆ ವರದಿ ಬಳಿಕ ಕಾನೂನು ಪ್ರಕಾರ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದೆ'' ಎಂದು ದೇಶಪಾಂಡೆ ತಿಳಿಸಿದ್ದಾರೆ.