ಇತ್ತೀಚೆಗೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದ ದೇವೇಗೌಡರು ರಾಜ್ಯದಲ್ಲಿ ಮೈತ್ರಿಕೂಟಗಳು ಸುಗಮವಾಗಿ ಸಾಗಲು ಕಾಂಗ್ರೆಸ್ ನಾಯಕತ್ವ ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡುತ್ತಿಲ್ಲ, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ಅಸಮಾಧಾನ, ಭಿನ್ನಾಭಿಪ್ರಾಯಗಳಿಂದಲೇ ತುಮಕೂರಿನಲ್ಲಿ ತಮಗೆ ಮತ್ತು ಮಂಡ್ಯದಲ್ಲಿ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿಗೆ ಸೋಲಾಯಿತು ಎಂಬುದನ್ನು ದೇವೇಗೌಡರು ರಾಹುಲ್ ಗಾಂಧಿ ಮುಂದೆ ಅಸಮಾಧಾನ ತೋಡಿಕೊಂಡಿದ್ದರು.