ನಾನು ಇದುವರೆಗೂ ಮಂತ್ರಿ ಸ್ಥಾನ ನೀಡುವಂತೆ ಯಾರ ಮನೆ ಬಾಗಿಲಿಗೂ ಹೋಗಿಲ್ಲ, ನನಗೆ ಮಂತ್ರಿಯಾಗಬೇಕೆಂಬ ಆಸೆ, ಅವಸರ ಇಲ್ಲ, ಸಮ್ಮಿಶ್ರ ಸರ್ಕಾರದಲ್ಲಿ ಬರುವ ಸವಾಲುಗಳನನ್ನು ಎದುರಿಸಲು ಮುಖ್ಯಮಂತ್ರಿ ಪಕ್ಕ ನಿಂತು ಬಗೆಹರಿಸಲು ಬಯಸುತ್ತೇನೆ, ಆದರೆ ಕುಮಾರಸ್ವಾಮಿ ಆಗಲಿ ಅಥವಾ ಸಿದ್ದರಾಮಯ್ಯ ಅವರಾಗಲಿ ನನ್ನ ಅನುಭವವನ್ನು ಉಪಯೋಗಿಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.