ಶಾಮನೂರು ಶಿವಶಂಕರಪ್ಪ, ಎಂ. ಬಿ ಪಾಟೀಲ್, ಎಸ್.ಆರ್ ಪಾಟೀಲ್ ಮತ್ತಿತರರು, ಸಭೆಯಲ್ಲಿ ಹಾಜರಿದ್ದರು, ಸಭೆಯನ್ನು ಸ್ವತಃ ಖಂಡ್ರೆ ಅವರೇ ಆಯೋಜಿಸಿದ್ದರು. ಇತ್ತೀಚೆಗೆ ಈಶ್ವರ್ ಖಂಡ್ರೆಗೆ ಕರೆ ಮಾಡಿದ್ದ ಖರ್ಗೆ ಹೈಕಮಾಂಡ್ ಜೊತೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಆದರೆ ತಮಗೆ ಇದರ ಬಗ್ಗೆ ಆಸಕ್ತಿಯಿಲ್ಲ ಎಂದು ಖಂಡ್ರೆ ಮೇಲ್ನೋಟಕ್ಕೆ ತಿಳಿಸಿದ್ದಾರೆ,