ರಾಜ್ಯದಲ್ಲಿ ಸಾವಿರಾರು ಶಾಲೆ-ಕಾಲೇಜುಗಳ ಸುಣ್ಣ-ಬಣ್ಣ ಶೌಚಾಲಯಗಳಿಗೆ ಹಣವಿಲ್ಲ. ವಿಶ್ವವಿದ್ಯಾಲಯಗಳಿಗೆ ಹಣಕಾಸಿನ ನೆರವು ನೀಡುತ್ತಿಲ್ಲ, 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಗುಣಮಟ್ಟದ ಶಿಕ್ಷಣ ಅಧೋಗತಿಗೆ ತಲುಪಿದೆ. 4 ತಿಂಗಳುಗಳಿಂದ ಶಿಕ್ಷಕರಿಗೆ, ವೈದ್ಯರುಗಳಿಗೆ ವೇತನ ಕೊಟ್ಟಿಲ್ಲ , ಮಕ್ಕಳಿಗೆ ಸಮವಸ್ತ್ರ, ಸೈಕಲ್, ಶೂ, ಸಿಕ್ಕಿಲ್ಲ. ಈಗ ಶಾಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂಬ ಜ್ಞಾನೋದಯ ಸ್ಟಾರ್ ಹೋಟೆಲಿನಲ್ಲಿ ಆಯಿತೇ?