ಮಧ್ಯಂತರ ಚುನಾವಣೆಯಿಂದಾಗಿ ಜನರಿಗೆ ಹೊರೆಯಾಗುತ್ತದೆ, ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಂತರ ಚುನಾವಣೆಯಿಂದಾಗಿ ಸಮಸ್ಯೆಯಾಗುತ್ತದೆ, ನಮ್ಮ ರಾಜಕೀಯ ಆಕಾಂಕ್ಷೆಯನ್ನು ಸಾಧಿಸಿಕೊಳ್ಳಲು ಜನರಗಿ ಸಮಸ್ಯೆ ಕೊಡುವುದು ಸರಿಯಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ, ಒಂದು ವೇಳೆ ಅವರು ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ನೀಡೋಣ ಎಂದು ತಿಳಿಸಿದ್ದಾರೆ.