ನಾನಿಂದು ನಿರಂತರ ಚುನಾವಣೆ ಗೆಲ್ಲಲ್ಲು, ಜಾತ್ಯತೀತ, ಪಕ್ಷಾತೀತವಾಗಿ ಜನ ನನ್ನನ್ನು ಆಯ್ಕೆ ಮಾಡಲು ಪಕ್ಷ ಹಾಗೂ ಪ್ರಧಾನಿ ಮೋದಿಯವರ ನಾಯಕತ್ವವೇ ಕಾರಣ. ಮುಂದೆ ಜನ ನಮ್ಮನ್ನು ಗುರುತಿಸುವುದು, ಗೌರವಿಸುವುದು ಮೋದಿಯವರ ನೇತೃತ್ವದಲ್ಲಿ ನಾವು ಮಾಡುವ ಕೆಲಸದಿಂದ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.