ಪಂಚತಾರಾ ಹೋಟೆಲ್ ವಾಸ್ತವ್ಯ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇದು ನನ್ನ ವೈಯಕ್ತಿಕ ವಿಷಯ. ನನ್ನ ಪ್ರಜ್ಞೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.ಹೋಟೆಲ್ ವಾಸ್ತವ್ಯದ ವೆಚ್ಚವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇನಾ? ಎಂದು ಪ್ರಶ್ನಿಸಿದರಲ್ಲದೇ, ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಗೆಳೆಯರಿಂದ ಯಾವುದೇ ಸರ್ಟಿಫಿಕೆಟ್ ಪಡೆಯುವ ಅಗತ್ಯವಿಲ್ಲ ಎಂದರು.