ಅಮೆರಿಕದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಕುಮಾರಸ್ವಾಮಿ, ದೇವೇಗೌಡರು. ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಚಿವರು, ಶಾಸಕರಿಗೆ ಆಹ್ವಾನ ನೀಡಲಾಗಿದೆ. ಅಮೆರಿಕಾಗೆ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಶ್ರೀಗಳು, ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಶ್ರೀಗಳು ಸೇರಿದಂತೆ ಅನೇಕ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.