ನೀರಿನ ಸಮಸ್ಯೆ ಹೊರತು ಪಡಿಸಿದರೇ ವಿವಿಧ ಜಿಲ್ಲೆಗಳ ಜೊತೆಗೆ ಉಪ ರೈಲು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದಾರೆ, ಕೇಂದ್ರ ರೈಲ್ವೆ ಸಚಿವರುಗಳಾದ ಪಿಯೂಷ್ ಗೋಯೆಲ್ ಮತ್ತು ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ, ಉನಗರ ರೈಲ್ವೆಯು ದೇವನಹಳ್ಳಿ- ಚಿಕ್ಕಬಳ್ಳಾಪುರ, ಕುಣಿಗಲ್-ತುಮಕೂರು, ಬೆಂಗಳೂರು- ಹೊಸೂರು, ಚಿಕ್ಕಬಳ್ಳಾಪುರ-ಕುಣಿಗಲ್, -ತುಮಕೂರು ಸೇರಿದಂತೆ ಹಲವು ತಾಲೂಕುಗಳಿಗೆ ವಿಸ್ತರಿಸಲಿದೆ.