ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸೀಟು ಹಂಚಿಕೆ ಬಿಕ್ಕಟ್ಟು ಶಮನಕ್ಕೆ ಸಮನ್ವಯ ಸಮಿತಿ ಸಭೆ ವಿಫಲ: ಒಂದು ವಾರದಲ್ಲಿ ಪೂರ್ಣ- ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.
ಬೆಂಗಳೂರು: ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಬಿಕ್ಕಟ್ಟು ಶಮನಗೊಳಿಸಲು ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿಂದು ನಡೆದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ವಿಫಲವಾಗಿದೆ.ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರಿಂದ ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com