ಅಂಜಲಿ ನಿಂಬಾಳ್ಕರ್, ವಿವೇಕ್ ರಾವ್ ಪಾಟೀಲ್ ಮತ್ತು ಚೆನ್ನರಾಜ್ ಹತ್ತಿಹೊಳಿ, ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ, ಸಿದ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಸಮರ್ಥ ಅಭ್ಯರ್ಥಿಗಳು, ಚಿಕ್ಕೋಡಿ ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ, ತಮಗೆ ಸೀಟು ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ, ಒಂದು ವೇಳೆ ಪಕ್ಷ ಬಯಸಿದರೇ ಬೆಳಗಾವಿಯಿಂದ ಸ್ಪರ್ದಿಸಲೂ ತಾವು ಸಿದ್ದರಿರುವುದಾಗಿ ತಿಳಿಸಿದ್ದಾರೆ, ಆದರೆ ರಮೇಶ್ ಜಾರಕಿಹೊಳಿ ಚಿಕ್ಕೋಡಿಯಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ದಿಸಲು ಸಿದ್ದರಿದ್ದಾರೆ ಎಂದು ಮೂಲಗಳು ತಿಳಿಸಿವೆ.