ಮಾರ್ಚ್ 15ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಸೇರಲಿದ್ದು, ಅಂದೇ ಮೊದಲ ಪಟ್ಟಿ ಬಿಡುಗಡೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ,ಇನ್ನೂ ಮಂಡ್ಯ ಲೋಕಸಭೆ ಚುನಾವಣೆಹೆ ಸಂಬಂಧಿಸಿದಂತೆ ಸುಮಲತಾ ಅಂಬರೀಷ್ ಅವರ ನಡೆಯನ್ನು ನಾವು ಎದುರು ನೋಡುತ್ತಿದ್ದೇವೆ, ಅವರ ನಿಲುವಿನ ಮೇಲೆ ನಾವು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ,