ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ಬಿಜೆಪಿ ನಾಯಕರು: ಇಂದು ಘೋಷಣೆ ಸಾಧ್ಯತೆ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಹಿಡಿದುಕೊಂಡು ರಾಜ್ಯ ಬಿಜೆಪಿ ...
ಬಿ ಎಸ್ ಯಡಿಯೂರಪ್ಪ, ಅಮಿತ್ ಶಾ
ಬಿ ಎಸ್ ಯಡಿಯೂರಪ್ಪ, ಅಮಿತ್ ಶಾ
ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಹಿಡಿದುಕೊಂಡು ರಾಜ್ಯ ಬಿಜೆಪಿ ನಾಯಕರು ದೆಹಲಿ ತಲುಪಿದ್ದಾರೆ. ಎಲ್ಲಾ 28 ಲೋಕಸಭೆ ಕ್ಷೇತ್ರಗಳಿಗೆ ಯಾರ್ಯಾರು ಅಭ್ಯರ್ಥಿಗಳನ್ನು ನಿಲ್ಲಿಸುವುದು ಎಂಬ ಬಗ್ಗೆ ನಿನ್ನೆ ಬೆಂಗಳೂರಿನಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು.
ಇಂದು 28 ಕ್ಷೇತ್ರಗಳಲ್ಲಿ 22 ಕ್ಷೇತ್ರಗಳಿಗಾದರೂ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಬೇಕೆಂದು ರಾಜ್ಯ ಬಿಜೆಪಿ ನಾಯಕರ ಒತ್ತಾಸೆಯಾಗಿದೆ. ಇಂದು ಕಾಂಗ್ರೆಸ್ ನಿಂದ ಕಲಬುರಗಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕೆಂಬುದು ನಾಯಕರ ಒತ್ತಾಸೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com