ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಚಿವ ಎ. ಮಂಜುಗೆ ಹಾಸನದಿಂದ ಟಿಕೆಟ್ ನೀಡಲಾಗಿದ್ದರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮತ್ತೋರ್ವ ನಾಯಕ ಜಾಧವ್ ಗೆ ಗುಲ್ಬರ್ಗಾದಿಂದ ಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಉಳಿದಂತೆ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನ್ನು ನೀಡಲಾಗಿದೆ.