ಮಂಡ್ಯ ಲೋಕಸಭೆ ಅಭ್ಯರ್ಥಿ ಸುಮಲತಾ ಅಂಬರೀಷ್ ಮಂಡ್ಯ ಪ್ರಚಾರದಲ್ಲಿ ಪಾಲ್ಗೊಂಡಿದ್ದರು, ಈ ವೇಳೆ ತುಂಬಾ ದೂರ ನಡೆದು ಹೋಗಿದ್ದರಿಂದ ಅವರ ಪಾದಗಳೆಲ್ಲಾ ಬಿರುಕು ಬಿಟ್ಟು ಕಾಲು ಊದಿಕೊಂಡಿದೆ. ಬಿಸಿಲಿಗೆ ಚರ್ಮ ಕಪ್ಪಾಗಿದ್ದು ರಕ್ತ ಹೆಪ್ಪುಗಟ್ಟಿದೆ. ಹೀಗಾಗಿ ತಮ್ಮ ಕಾಲುಗಳಿಗೆ ಚಿಕಿತ್ಸೆ ಪಡೆದುಕೊಳ್ಳುತ್ದಿದ್ದಾರೆ, ನಾನು ವಿಶ್ರಾಂತಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ, ಆದರೆ ಮಾಡುವ ಕೆಲಸ ತುಂಬಾ ಇದೆ ಎಂದು ಹೇಳಿದ್ದಾರೆ.